ಬ್ರೇಕಿಂಗ್ ನ್ಯೂಸ್
11-12-25 12:44 pm HK News Desk ಕರ್ನಾಟಕ
ಬಳ್ಳಾರಿ, ಡಿ 11 : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಅಪರೂಪದ ‘ ಗಾಂಧಾರಿ ಕಲೆ ’ ಕರಗತಮಾಡಿಕೊಂಡಿರುವ ವಿದ್ಯಾರ್ಥಿನಿ ಹಿಮಾಬಿಂದು ಈಗ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾಳೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತ್ನರು, ಪೋಷಕರು ಹಾಗೂ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾಳೆ.
ಹಿಮಾಬಿಂದು ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ರಾಮಾಂಜಿನಿ ಹಾಗೂ ಕವಿತಾ ದಂಪತಿ ಹಿರಿಯ ಮಗಳು. ತೀರಾ ಅಪರೂಪದ ‘ಗಾಂಧಾರಿ’ ವಿದ್ಯೆಯನ್ನು ಆನ್ಲೈನ್ನಲ್ಲಿಕರಗತಮಾಡಿಕೊಂಡಿದ್ದು ವಿಶೇಷ. ಬಳ್ಳಾರಿಯ ನಗರದ ತಾಳೂರು ರಸ್ತೆಯಲ್ಲಿನ ಕುರುವಳ್ಳಿ ತಿಮ್ಮಪ್ಪ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನಲ್ಲಿ8ನೇ ತರಗತಿಯನ್ನು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಪ್ರಸ್ತುತ ಶೈಕ್ಷ ಣಿಕ ವರ್ಷದ ಎಫ್ಎ4ನ ಆರು ವಿಷಯಗಳನ್ನು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆಯನ್ನು ಬರೆದಿದ್ದಾಳೆ.
ಪದ್ಮನಾಭ ಗುರೂಜಿ ಆನ್ಲೈನ್ನಲ್ಲಿ‘ಗಾಂಧಾರಿ’ ವಿದ್ಯೆಯ ಬಗ್ಗೆ ತರಬೇತಿ ನೀಡುತ್ತಾರೆ. ಯಾವುದೇ ಶುಲ್ಕ ಪಡೆಯುವುದಿಲ್ಲ. ನಾವು ಗುರುಕಾಣಿಕೆಯಾಗಿ 2 ಸಾವಿರ ರೂ., ನೀಡಿದ್ದೇವೆ ಅಷ್ಟೇ. ನನ್ನ ಮಗಳು ನಾಲ್ಕನೇ ತರಗತಿಯಲ್ಲಿಕಲಿಕೆಯಲ್ಲಿಬಹಳ ಹಿಂದುಳಿದಿದ್ದಳು. ಗಾಂಧಾರಿ ವಿದ್ಯೆ ಕಲಿಸಿದರೇ ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ, ಸದಾ ಕ್ರೀಯಾ ಶೀಲರಾಗಿ ಇರುತ್ತಾರೆ ಎನ್ನುವ ಸ್ನೇಹಿತರ ಸಲಹೆ ಮೇರೆಗೆ ಗಾಂಧಾರಿ ವಿದ್ಯೆ ಕಲಿಸಿದೆ.
ಗಾಂಧಾರಿ ವಿದ್ಯೆ ಕರಗತದಿಂದ ಜ್ಞಾಪಕ ಶಕ್ತಿ ಹೆಚ್ಚಾಗಿದೆ. ತರಗತಿಗೆ ಪ್ರಥಮ ವಿದ್ಯಾರ್ಥಿಯಾಗಿದ್ದಾಳೆ. ಗಾಂಧಾರಿ ವಿದ್ಯೆಯಲ್ಲಿ1ನೇ ಹಂತ, 2ನೇ ಹಂತ ಮತ್ತು 3ನೇ ಹಂತ ಹೀಗೆ ನಾನಾ ಹಂತಗಳಿವೆ. ಪ್ರಸುತ್ತ ನನ್ನ ಮಗಳು 2 ಹಂತದ ಗಾಂಧಾರಿ ವಿದ್ಯೆಯನ್ನು ಪೂರ್ಣಗೊಳಿಸಿದ್ದಾಳೆ ಎನ್ನುತ್ತಾರೆ ಹಿಮಾಬಿಂದು ತಂದೆ ರಾಮಾಂಜಿನಿ ರೆಡ್ಡಿ.
A young girl from Ballari has stunned teachers, parents and classmates by writing her Class 8 examinations blindfolded. Using only touch, smell, and sound to identify people and objects, the student has mastered the rare skill known as ‘Gandhari Vidya’—often compared to extraordinary sensory perception.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am