ಬ್ರೇಕಿಂಗ್ ನ್ಯೂಸ್
11-12-25 12:44 pm HK News Desk ಕರ್ನಾಟಕ
ಬಳ್ಳಾರಿ, ಡಿ 11 : ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸ್ಪರ್ಶ, ವಾಸನೆ ಹಾಗೂ ಶಬ್ದದಿಂದಲೇ ವ್ಯಕ್ತಿ ಹಾಗೂ ವಸ್ತುಗಳನ್ನು ಗುರುತಿಸುವ ಅಪರೂಪದ ‘ ಗಾಂಧಾರಿ ಕಲೆ ’ ಕರಗತಮಾಡಿಕೊಂಡಿರುವ ವಿದ್ಯಾರ್ಥಿನಿ ಹಿಮಾಬಿಂದು ಈಗ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದಾಳೆ. ಕಣ್ಣಿಗೆ ಬಟ್ಟೆ ಕಟ್ಟಿಕೊಂಡು 8ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ತಮ್ಮ ಸೇಹಿತ್ನರು, ಪೋಷಕರು ಹಾಗೂ ಶಿಕ್ಷಕರಿಗೆ ಅಚ್ಚರಿ ಮೂಡಿಸಿದ್ದಾಳೆ.
ಹಿಮಾಬಿಂದು ಬಳ್ಳಾರಿ ತಾಲೂಕಿನ ಕೊರ್ಲಗುಂದಿ ಗ್ರಾಮದ ರಾಮಾಂಜಿನಿ ಹಾಗೂ ಕವಿತಾ ದಂಪತಿ ಹಿರಿಯ ಮಗಳು. ತೀರಾ ಅಪರೂಪದ ‘ಗಾಂಧಾರಿ’ ವಿದ್ಯೆಯನ್ನು ಆನ್ಲೈನ್ನಲ್ಲಿಕರಗತಮಾಡಿಕೊಂಡಿದ್ದು ವಿಶೇಷ. ಬಳ್ಳಾರಿಯ ನಗರದ ತಾಳೂರು ರಸ್ತೆಯಲ್ಲಿನ ಕುರುವಳ್ಳಿ ತಿಮ್ಮಪ್ಪ ಮೆಮೋರಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ನಲ್ಲಿ8ನೇ ತರಗತಿಯನ್ನು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಪ್ರಸ್ತುತ ಶೈಕ್ಷ ಣಿಕ ವರ್ಷದ ಎಫ್ಎ4ನ ಆರು ವಿಷಯಗಳನ್ನು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆಯನ್ನು ಬರೆದಿದ್ದಾಳೆ.
ಪದ್ಮನಾಭ ಗುರೂಜಿ ಆನ್ಲೈನ್ನಲ್ಲಿ‘ಗಾಂಧಾರಿ’ ವಿದ್ಯೆಯ ಬಗ್ಗೆ ತರಬೇತಿ ನೀಡುತ್ತಾರೆ. ಯಾವುದೇ ಶುಲ್ಕ ಪಡೆಯುವುದಿಲ್ಲ. ನಾವು ಗುರುಕಾಣಿಕೆಯಾಗಿ 2 ಸಾವಿರ ರೂ., ನೀಡಿದ್ದೇವೆ ಅಷ್ಟೇ. ನನ್ನ ಮಗಳು ನಾಲ್ಕನೇ ತರಗತಿಯಲ್ಲಿಕಲಿಕೆಯಲ್ಲಿಬಹಳ ಹಿಂದುಳಿದಿದ್ದಳು. ಗಾಂಧಾರಿ ವಿದ್ಯೆ ಕಲಿಸಿದರೇ ಜ್ಞಾಪಕ ಶಕ್ತಿ ಹೆಚ್ಚಿಸುತ್ತದೆ, ಸದಾ ಕ್ರೀಯಾ ಶೀಲರಾಗಿ ಇರುತ್ತಾರೆ ಎನ್ನುವ ಸ್ನೇಹಿತರ ಸಲಹೆ ಮೇರೆಗೆ ಗಾಂಧಾರಿ ವಿದ್ಯೆ ಕಲಿಸಿದೆ.
ಗಾಂಧಾರಿ ವಿದ್ಯೆ ಕರಗತದಿಂದ ಜ್ಞಾಪಕ ಶಕ್ತಿ ಹೆಚ್ಚಾಗಿದೆ. ತರಗತಿಗೆ ಪ್ರಥಮ ವಿದ್ಯಾರ್ಥಿಯಾಗಿದ್ದಾಳೆ. ಗಾಂಧಾರಿ ವಿದ್ಯೆಯಲ್ಲಿ1ನೇ ಹಂತ, 2ನೇ ಹಂತ ಮತ್ತು 3ನೇ ಹಂತ ಹೀಗೆ ನಾನಾ ಹಂತಗಳಿವೆ. ಪ್ರಸುತ್ತ ನನ್ನ ಮಗಳು 2 ಹಂತದ ಗಾಂಧಾರಿ ವಿದ್ಯೆಯನ್ನು ಪೂರ್ಣಗೊಳಿಸಿದ್ದಾಳೆ ಎನ್ನುತ್ತಾರೆ ಹಿಮಾಬಿಂದು ತಂದೆ ರಾಮಾಂಜಿನಿ ರೆಡ್ಡಿ.
A young girl from Ballari has stunned teachers, parents and classmates by writing her Class 8 examinations blindfolded. Using only touch, smell, and sound to identify people and objects, the student has mastered the rare skill known as ‘Gandhari Vidya’—often compared to extraordinary sensory perception.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm