ಬ್ರೇಕಿಂಗ್ ನ್ಯೂಸ್
11-12-25 03:29 pm HK News Desk ಕರ್ನಾಟಕ
ಪಡುಬಿದ್ರಿ, ಡಿ.11 : ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಗುರುವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ ಏಳು ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳಾ ಕಾರ್ಮಿಕರಿದ್ದರು. ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಮಗುಚಿ ಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಒಬ್ಬ ಮಹಿಳೆ ಯಂತ್ರದ ಅಡಿಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರು. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ಹೊರ ತೆಗೆದಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A tragic accident occurred near the Hejamady Kannangaru Brahmabaidarkala Garadi on National Highway 66 on Thursday morning when a tempo transporting workers for concrete work overturned after a tyre burst. One woman died and several others were injured.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am