ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm