ಬ್ರೇಕಿಂಗ್ ನ್ಯೂಸ್
11-12-25 08:03 pm HK News Desk ಕರ್ನಾಟಕ
ಕಾರವಾರ, ಡಿ.11 : ಕಾರವಾರ ಜೈಲಿನಲ್ಲಿ ಮಾದಕ ವಸ್ತುವಿಗಾಗಿ ಮಂಗಳೂರು ಮೂಲದ ಆರು ಜನ ವಿಚಾರಣಾಧೀನ ಕೈದಿಗಳು ದಾಂಧಲೆ ಮಾಡಿದ್ದಾರೆ. ಜೈಲಿನಲ್ಲಿದ್ದ ಟಿ.ವಿ ಸೇರಿದಂತೆ ಹಲವು ವಸ್ತುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಮಂಗಳೂರು ಜೈಲಿನಿಂದ ಇತ್ತೀಚೆಗೆ ಕಾರವಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದ ಆರು ಜನ ಕೈದಿಗಳು ರಂಪಾಟ ಮಾಡಿದ್ದಾರೆ. ವಿಷಯ ತಿಳಿಯುತ್ತಲೇ ಕಾರವಾರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಇದೇ ಜೈಲಿನಲ್ಲಿ ಮಾದಕ ವಸ್ತುಗಳನ್ನು ಒಳಗೆ ಬಿಡದ ಕಾರಣಕ್ಕೆ ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿತ್ತು.




ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್ ಎಂಬವರು ಸೇರಿ ಸಿಬಂದಿಗೆ ಹಲ್ಲೆ ಮಾಡಿದ್ದರು. ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಹಲ್ಲೆಯಿಂದ ಗಾಯಗೊಂಡಿದ್ದರು. ಡಕಾಯತಿ ಸೇರಿದಂತೆ 12ಕ್ಕೂ ಹೆಚ್ಚು ಪ್ರಕರಣಗಳ ಎದುರಿಸುತ್ತಿರುವ ರೌಡಿಗಳಾಗಿದ್ದು ಅಲ್ಲಿನ ಸಿಬಂದಿಗೇ ತಲೆನೋವು ಸೃಷ್ಟಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಹೆಚ್ಚುವರಿಯಾಗಿದ್ದ ಆರು ಆರೋಪಿಗಳನ್ನ ಇತ್ತೀಚೆಗೆ ಕಾರವಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊನ್ನೆ ಹಲ್ಲೆ ಘಟನೆ ಬೆನ್ನಲ್ಲೇ ಇದೀಗ ಉಳಿದ ಸಹಚರರು ಸೇರಿ ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ. ಕಾರವಾರ ಡಿ.ವೈ.ಎಸ್.ಪಿ ಗಿರೀಶ್ ನೇತೃತ್ವದಲ್ಲಿ ಕೈದಿಗಳ ಗಲಾಟೆಯನ್ನು ತಹಬದಿಗೆ ತರಲಾಗಿದೆ.
A group of six undertrial prisoners from Mangaluru created havoc inside the Karwar district jail on Tuesday night after their demand for ganja (marijuana) was denied. The inmates vandalised prison property, including smashing a television and other equipment.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm