ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm