ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
12-12-25 03:18 pm
HK News Desk
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತ...
12-12-25 01:36 pm
ಎರಡು ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ವ...
11-12-25 10:57 pm
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
12-12-25 02:02 pm
Mangalore Correspondent
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
12-12-25 01:58 pm
Mangalore Correspondent
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm