ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm