ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm