ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm