ಬ್ರೇಕಿಂಗ್ ನ್ಯೂಸ್
12-12-25 03:18 pm HK News Desk ಕರ್ನಾಟಕ
ಬೆಳಗಾವಿ, ಡಿ.12 : ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು. ಅದೊಂದು ಸೌಹಾರ್ದ ಭೋಜನ ಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹವೇ ಮುಖ್ಯ. ಅವಕಾಶ ಸಿಗದಿದ್ದರೆ ಹಣೆ ಬರಹಕ್ಕೆ ಹೊಣೆ ಯಾರು? ಭಗವಂತ ಏನು ಬರೆದಿದ್ದಾನೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ನಾವು ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.
Congress MLA Iqbal Hussain has claimed that Deputy Chief Minister D.K. Shivakumar will take over as the Chief Minister of Karnataka immediately after the Belagavi winter session concludes. Speaking to reporters in Belagavi on Friday morning, the Ramanagara MLA said, “As soon as the session ends, D.K. Shivakumar will be given the Chief Minister’s post.”
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am