ಬ್ರೇಕಿಂಗ್ ನ್ಯೂಸ್
12-12-25 03:18 pm HK News Desk ಕರ್ನಾಟಕ
ಬೆಳಗಾವಿ, ಡಿ.12 : ಬೆಳಗಾವಿಯ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ಶುಕ್ರವಾರ ಬೆಳಗ್ಗೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು. ಅದೊಂದು ಸೌಹಾರ್ದ ಭೋಜನ ಕೂಟ. ಊಟಕ್ಕೆ ಯಾರು ಬೇಕಾದರೂ ಬರಬಹುದು, ಇದರಲ್ಲಿ ರಾಜಕೀಯವಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾವುದೇ ನಂಬರ್ ಗೇಮ್ಗಳಿಗೆ ಮಹತ್ವ ನೀಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ಅಂತಿಮ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು ಎಂದರು.
ಅಧಿವೇಶನ ಮುಗಿದ ಬಳಿಕ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಇದೆ. ಎಲ್ಲದಕ್ಕೂ ಹಣೆ ಬರಹವೇ ಮುಖ್ಯ. ಅವಕಾಶ ಸಿಗದಿದ್ದರೆ ಹಣೆ ಬರಹಕ್ಕೆ ಹೊಣೆ ಯಾರು? ಭಗವಂತ ಏನು ಬರೆದಿದ್ದಾನೋ ಅದು ಆಗುತ್ತದೆ ಎಂದರು.
ಡಿಕೆ ಶಿವಕುಮಾರ್ ಅವರ ಹೋರಾಟ, ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಾವು ನಮ್ಮ ಅಭಿಪ್ರಾಯಗಳನ್ನು ಈಗಾಗಲೇ ಹೈಕಮಾಂಡ್ ನಾಯಕರ ಮುಂದೆ ಹೇಳಿದ್ದೇವೆ. ವರಿಷ್ಠರು ಕರೆದರೆ ನಾವು ಮತ್ತೊಮ್ಮೆ ದೆಹಲಿಗೆ ಹೋಗುತ್ತೇವೆ ಎಂದರು.
Congress MLA Iqbal Hussain has claimed that Deputy Chief Minister D.K. Shivakumar will take over as the Chief Minister of Karnataka immediately after the Belagavi winter session concludes. Speaking to reporters in Belagavi on Friday morning, the Ramanagara MLA said, “As soon as the session ends, D.K. Shivakumar will be given the Chief Minister’s post.”
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm