ಬ್ರೇಕಿಂಗ್ ನ್ಯೂಸ್
12-12-25 07:47 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ಕರೆದುಕೊಂಡು ಹೋಗಿದ್ದರು ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತಾಗಿ ಮಾತನಾಡಿದ ಅವರು, ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಮಾಹಿತಿ ನೀಡಿದರು.
ವಿಜಯೇಂದ್ರ ಉಪಮುಖ್ಯಮಂತ್ರಿ ಆಗಬೇಕು ಎಂಬ ನಿರೀಕ್ಷೆಯಲ್ಲಿದ್ದರು. ಅದಕ್ಕೆ ಅಮಿತ್ ಶಾ ಬಳಿ ಡಿಕೆ ಶಿವಕುಮಾರ್ ಅವರನ್ನು ಕರೆದುಕೊಂಡು ಹೋಗಿದ್ದರು ಎಂದು ಹೇಳಿಕೆ ನೀಡಿದರು.
ಡಿಕೆಶಿ ಡಿನ್ನರ್ ಮೀಟಿಂಗ್ ಬಹಳ ಜೋರಾಗಿ ನಡೆಸಿದ್ದಾರೆ. ಜನವರಿ 19ರ ಬಳಿಕ ಎಲ್ಲಾ ಗೊತ್ತಾಗುತ್ತೆ. ಡಿನ್ನರ್, ಇನ್ನರ್ ಎಲ್ಲಾ ನಡೆದಿದೆ. ಶಾಸಕರ ಬೆಂಬಲ ಯಾಚನೆ ಮಾಡ್ತಿದ್ದಾರೆ ಎಂದು ಆರೋಪಿಸಿದರು.
ಹಿಂದೆ ಒಂದು ಬಾರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಇವರ ಬೇಡಿಕೆಯನ್ನು ತಿರಸ್ಕರಿಸಿತ್ತು ಎಂದರು. ನನಗೆ ನಂಬರ್ ಒನ್ ಸ್ಥಾನ ಕೊಟ್ಟರೆ ನಾನು ಬಿಜೆಪಿಗೆ ಹೋಗುತ್ತೇನೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಆಮೇಲೆ ಸಿಎಂ ಸ್ಥಾನ. ಸುಮ್ಮನೆ ನಾನ್ಯಾಕೆ ಹೋಗಲಿ ಎಂದರು.
ಕೆಲವು ಬಿಜೆಪಿ ಶಾಸಕರು ನನ್ನನ್ನು ಭೇಟಿ ಮಾಡಿದ್ದರು. ನೀವು ಮತ್ತೆ ಪಕ್ಷಕ್ಕೆ ಬರುವಂತೆ ಆಹ್ವಾನ ಮಾಡಿದ್ದರು. ನಾನು ಅವರ ಬಳಿ ನಂಬರ್ ಒನ್ ಸ್ಥಾನ ಕೊಟ್ಟರೆ ಬಿಜೆಪಿಗೆ ಬರುತ್ತೇನೆ ಎಂದಿದ್ದೇನೆ. ಹಿಂದಿನ ಸಾಲಿನಲ್ಲಿ ಕುಳಿತುಕೊಳ್ಳಿರಿಸಿದರೆ ನಾನು ಬರಲು ಸಿದ್ದನಿಲ್ಲ ಎಂದಿದ್ದೇನೆ ಎಂದು ವಿವರಿಸಿದರು.
Suspended BJP MLA Basangouda Patil Yatnal has made a sensational claim that BJP state president B.Y. Vijayendra had once taken Karnataka Deputy Chief Minister D.K. Shivakumar to meet Union Home Minister Amit Shah, allegedly in an effort to push his own political ambitions.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm