ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್ಗೆ ಕಟ್ಟಿಗೆ ಸೇರಿಸಿ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm