ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್ಗೆ ಕಟ್ಟಿಗೆ ಸೇರಿಸಿ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
21-01-26 12:30 pm
HK News Desk
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm