ಬ್ರೇಕಿಂಗ್ ನ್ಯೂಸ್
13-12-25 08:38 pm HK News Desk ಕರ್ನಾಟಕ
ತುಮಕೂರು, ಡಿ.13 : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿರುವಂತೆಯೇ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸಿಎಂ ಆಗಲೆಂದು ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ತನ್ನ ಗೆಲುವಿಗೆ ಕೆಲವು ಕಾಂಗ್ರೆಸ್ ನಾಯಕರ ಸಹಕಾರವೂ ಇತ್ತೆಂದು ಹೇಳುವ ಮೂಲಕ ಹೊಸ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.
ಹೆಗ್ಗೆರೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿ. ಸೋಮಣ್ಣ, ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ. ಇದನ್ನ ನಾನೊಬ್ಬನೇ ಹೇಳುತ್ತಿಲ್ಲ. ತುಮಕೂರಿನ ಮಹಾಜನತೆಯೂ ಹೇಳುತ್ತಿದ್ದಾರೆ ಎಂದರು.
ಪಕ್ಕದಲ್ಲಿದ್ದ ಶಾಸಕ ಸುರೇಶ್ ಗೌಡ, ಹಾಗಾದ್ರೆ ಡಿಕೆ ಶಿವಕುಮಾರ್ ಏನಾಗಬೇಕು? ಎಂದು ಪ್ರಶ್ನೆ ಮಾಡಿದರು. ಆಮೇಲೆ ಮಾತನಾಡೋಣ. ಅದೆಲ್ಲ ಸೆಕೆಂಡರಿ, ಅವರ ನಡವಳಿಕೆಯೂ ಬೇಕಲ್ಲ ಎಂದು ಹೇಳುವ ಮೂಲಕ ಸೋಮಣ್ಣ ವಿಷಯಾಂತರ ಮಾಡಿದರು.
ಇದೇ ವೇಳೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರಂತೆ ಕಾಂಗ್ರೆಸ್ ನಾಯಕರೂ ತನ್ನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಸ್ಪೋಟಕ ಮಾಹಿತಿ ಹಂಚಿಕೊಂಡಿದ್ದಾರೆ. ಪರಮೇಶ್ವರ್ ಅವರ ಸಮ್ಮುಖದಲ್ಲಿಯೇ ಕೆಲವು ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ವಿ. ಸೋಮಣ್ಣ ಹೇಳಿರುವುದು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ. ಮುದ್ದಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ಬಗ್ಗೆ ಚರ್ಚೆ ನಡೆಯುವಂತಾಗಿದೆ.
Amid the ongoing tussle within the Karnataka Congress over the chief minister’s post, Union Minister of State for Railways and Jal Shakti V. Somanna has openly backed Home Minister Dr G. Parameshwara as a potential Chief Minister, while also making a startling revelation that some Congress leaders had helped him secure his Lok Sabha victory.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am