ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm