ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am