ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
12-04-26 07:58 pm
HK News Staffer
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm