ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm