ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm