ಬ್ರೇಕಿಂಗ್ ನ್ಯೂಸ್
15-12-25 02:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.15 : ಯುವಕ - ಯುವತಿಯರು ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರಿಂದ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಸ್ಥಿತಿಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ನಗರದಲ್ಲಿ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್ಎಎಲ್ ಎಇಸಿಎಸ್ ಲೇಔಟ್ನಲ್ಲಿರುವ ಹೋಟೆಲ್ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್ಗಳನ್ನು ಬುಕ್ ಮಾಡಿ ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಕೆಳಕ್ಕೆ ಹಾರಿದ್ದಾಳೆ ಎನ್ನಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್ಗೆ ತಾಗಿ ಗಂಭೀರ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯುವಕರು ಫೋನ್ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದಿದ್ದಾಗಲೇ ಯುವತಿ ಹೋಟೆಲ್ ಬಾಲ್ಕನಿಯಿಂದ ಕೆಳಕ್ಕೆ ಹಾರಿದ್ದಾಳೆ. ಘಟನೆ ಕುರಿತು ಹೆಚ್ಎಎಲ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A 21-year-old woman was critically injured after she allegedly jumped from a hotel balcony in panic during a police raid on a late-night drinks party in Bengaluru, triggering widespread concern and controversy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am