ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm