ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm