ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm