ಬ್ರೇಕಿಂಗ್ ನ್ಯೂಸ್
16-12-25 12:57 pm HK News Desk ಕರ್ನಾಟಕ
ತುಮಕೂರು, ಡಿ.16 : ರಾಜ್ಯದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಕೆಲವು ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರ್ತಿದೆ. ಸೋಮವಾರ ಮಂಗಳೂರಿನ ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದ್ದು ಇದರ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೊಲೀಸರಿಂದ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಡಿಸಿ ಕಚೇರಿ ಸುತ್ತಮುತ್ತ ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗ್ತಿದೆ. ಮೈನ್ ಗೇಟ್ ನಲ್ಲಿ ಪೊಲೀಸರು ಒಬ್ಬೊಬ್ಬರನ್ನೇ ಪರಿಶೀಲಿಸುತ್ತಿದ್ದಾರೆ. ತುಮಕೂರು ಸಬ್ ಡಿವಿಷನ್ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.



100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:
ತುಮಕೂರು ಜಿಲ್ಲಾಧಿಕಾರಿ ಮೇಲ್ಗೆ ಬೆಳಗ್ಗೆ 6.59ಕ್ಕೆ ಇಮೇಲ್ ಬಂದಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಚೇತನ್ ಮತ್ತು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ತಹಶಿಲ್ದಾರ್ ಕಚೇರಿ, ಉಪತಹಶಿಲ್ದಾರ್ ಕಚೇರಿಯಲ್ಲಿ ಪರಿಶೀಲನೆ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ಸಭೆಗಳನ್ನ ರದ್ದುಗೊಳಿಸಲಾಗಿದೆ.
Following a bomb threat email sent earlier to the Mangaluru RTO office, the Tumakuru Deputy Commissioner’s office received a similar threat on Monday morning, causing panic among staff. The email, received at 6:59 AM, warned of explosives planted inside the DC office premises. Deputy Commissioner Shubha Kalyan immediately alerted the police, prompting swift action.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am