ಬ್ರೇಕಿಂಗ್ ನ್ಯೂಸ್
16-12-25 12:57 pm HK News Desk ಕರ್ನಾಟಕ
ತುಮಕೂರು, ಡಿ.16 : ರಾಜ್ಯದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಕೆಲವು ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರ್ತಿದೆ. ಸೋಮವಾರ ಮಂಗಳೂರಿನ ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದ್ದು ಇದರ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೊಲೀಸರಿಂದ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಡಿಸಿ ಕಚೇರಿ ಸುತ್ತಮುತ್ತ ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗ್ತಿದೆ. ಮೈನ್ ಗೇಟ್ ನಲ್ಲಿ ಪೊಲೀಸರು ಒಬ್ಬೊಬ್ಬರನ್ನೇ ಪರಿಶೀಲಿಸುತ್ತಿದ್ದಾರೆ. ತುಮಕೂರು ಸಬ್ ಡಿವಿಷನ್ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.



100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:
ತುಮಕೂರು ಜಿಲ್ಲಾಧಿಕಾರಿ ಮೇಲ್ಗೆ ಬೆಳಗ್ಗೆ 6.59ಕ್ಕೆ ಇಮೇಲ್ ಬಂದಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಚೇತನ್ ಮತ್ತು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ತಹಶಿಲ್ದಾರ್ ಕಚೇರಿ, ಉಪತಹಶಿಲ್ದಾರ್ ಕಚೇರಿಯಲ್ಲಿ ಪರಿಶೀಲನೆ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ಸಭೆಗಳನ್ನ ರದ್ದುಗೊಳಿಸಲಾಗಿದೆ.
Following a bomb threat email sent earlier to the Mangaluru RTO office, the Tumakuru Deputy Commissioner’s office received a similar threat on Monday morning, causing panic among staff. The email, received at 6:59 AM, warned of explosives planted inside the DC office premises. Deputy Commissioner Shubha Kalyan immediately alerted the police, prompting swift action.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm