ಬ್ರೇಕಿಂಗ್ ನ್ಯೂಸ್
18-12-25 12:37 pm HK News Desk ಕರ್ನಾಟಕ
ಕೊಪ್ಪಳ, ಡಿ 18 : ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಾಹುಸೇನ್ ತಂದೆ ಬುಡನ್ ಸಾಬ್ ಕೂಡ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಬೈಕ್ ಅಪಘಾತದಲ್ಲಿ ಮಗ ರಾಜಾಹುಸೇನ್ ಸಹ ಮೃತಪಟ್ಟಿದ್ದಾನೆ. ಕೇವಲ 48 ಗಂಟೆಗಳ ಅವಧಿಯಲ್ಲೇ ತಂದೆ - ಮಗನ ದುರಂತ ಅಂತ್ಯ ಕಂಡಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
Three young men lost their lives in a horrific road accident involving a motorcycle and a Bolero vehicle near Indaragi village in Koppal taluk on Wednesday. The deceased have been identified as Wajid, Raja Hussain, residents of Hoshahalli in Koppal taluk, and Asif from Shriramnagar in Gangavathi taluk.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm