ಬ್ರೇಕಿಂಗ್ ನ್ಯೂಸ್
18-12-25 04:31 pm HK News Desk ಕರ್ನಾಟಕ
ತುಮಕೂರು, ಡಿ.18 : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ತುಮಕಯ ಜಿಲ್ಲೆಯ ಹಲವು ಮಠಾಧೀಶರ ಪತ್ರಿಕಾಗೋಷ್ಟಿ ನಡೆಸಿ ಒತ್ತಾಯ ಮಾಡಿದ್ದಾರೆ. ದಲಿತ, ಲಿಂಗಾಯತ, ವೀರಶೈವ, ಒಕ್ಕಲಿಗ ಸ್ವಾಮೀಜಿಗಳು ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಿದ್ದು ಪರಂ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಒಕ್ಕಲಿಗ ಮಠದ ಹನುಮಂತನಾಥ ಸ್ವಾಮೀಜಿಯವರೂ ಪರಂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಸರಳ ಸಜ್ಜನಿಕೆಯ ರಾಜಕಾರಣಿ ಪರಮೇಶ್ವರ್ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಸದುದ್ದೇಶ. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಕೂಗು ಇದೆ. ಕಳೆದ ಬಾರಿಯಿಂದಲೂ ಕೇಳ್ತಾನೆ ಬಂದಿದ್ದೇವೆ. ಎರಡು ಮೂರು ಬಾರಿ ಸಭೆಗಳಲ್ಲಿ ನಾನು ಹೇಳಿಕೊಂಡು ಬಂದಿದ್ದೇನೆ.
ಪಕ್ಷದ ನಿಯಮದಂತೆ ಕೆಪಿಸಿಸಿ ಸ್ಥಾನ ಇದ್ದವರಿಗೆ ಸಿಎಂ ನೀಡಬೇಕಿತ್ತು. 2013ರಲ್ಲಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಪರಮೇಶ್ವರ್ ಗೆ ಸಿಎಂ ಸ್ಥಾನ ಕೈತಪ್ಪಿತ್ತು. ಈ ಬಾರಿ ಆ ಅವಕಾಶ ಬಂದಿದ್ದು ಪರಮೇಶ್ವರ್ ಅವರನ್ನೇ ಸಿಎಂ ಮಾಡಬೇಕು. ನಮ್ಮ ಜಿಲ್ಲೆಗೆ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತ ಒತ್ತಾಯ ಮಾಡ್ರೀನಿ ಎಂದು ಎಲೆರಾಂಪುರ ಒಕ್ಕಲಿಗರ ಮಠದ ಸ್ವಾಮೀಜಿ ಹೇಳಿದ್ದಾರೆ.
ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪರಮೇಶ್ವರ್ ಸಿಎಂ ಆಗಬೇಕು ಎಂದು ಹನುಮಂತನಾಥ ಸ್ವಾಮೀಜಿ ಹೇಳಿದ್ದಾರೆ.
A group of seers from Okkaliga, Lingayat, Veerashaiva and Dalit communities held a joint press conference in Tumakuru on December 18, urging the Congress leadership to appoint Home Minister Dr G Parameshwara as the Chief Minister of Karnataka.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am