ಬ್ರೇಕಿಂಗ್ ನ್ಯೂಸ್
18-12-25 04:31 pm HK News Desk ಕರ್ನಾಟಕ
ತುಮಕೂರು, ಡಿ.18 : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ತುಮಕಯ ಜಿಲ್ಲೆಯ ಹಲವು ಮಠಾಧೀಶರ ಪತ್ರಿಕಾಗೋಷ್ಟಿ ನಡೆಸಿ ಒತ್ತಾಯ ಮಾಡಿದ್ದಾರೆ. ದಲಿತ, ಲಿಂಗಾಯತ, ವೀರಶೈವ, ಒಕ್ಕಲಿಗ ಸ್ವಾಮೀಜಿಗಳು ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಿದ್ದು ಪರಂ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಒಕ್ಕಲಿಗ ಮಠದ ಹನುಮಂತನಾಥ ಸ್ವಾಮೀಜಿಯವರೂ ಪರಂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಸರಳ ಸಜ್ಜನಿಕೆಯ ರಾಜಕಾರಣಿ ಪರಮೇಶ್ವರ್ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಸದುದ್ದೇಶ. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಕೂಗು ಇದೆ. ಕಳೆದ ಬಾರಿಯಿಂದಲೂ ಕೇಳ್ತಾನೆ ಬಂದಿದ್ದೇವೆ. ಎರಡು ಮೂರು ಬಾರಿ ಸಭೆಗಳಲ್ಲಿ ನಾನು ಹೇಳಿಕೊಂಡು ಬಂದಿದ್ದೇನೆ.
ಪಕ್ಷದ ನಿಯಮದಂತೆ ಕೆಪಿಸಿಸಿ ಸ್ಥಾನ ಇದ್ದವರಿಗೆ ಸಿಎಂ ನೀಡಬೇಕಿತ್ತು. 2013ರಲ್ಲಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಪರಮೇಶ್ವರ್ ಗೆ ಸಿಎಂ ಸ್ಥಾನ ಕೈತಪ್ಪಿತ್ತು. ಈ ಬಾರಿ ಆ ಅವಕಾಶ ಬಂದಿದ್ದು ಪರಮೇಶ್ವರ್ ಅವರನ್ನೇ ಸಿಎಂ ಮಾಡಬೇಕು. ನಮ್ಮ ಜಿಲ್ಲೆಗೆ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತ ಒತ್ತಾಯ ಮಾಡ್ರೀನಿ ಎಂದು ಎಲೆರಾಂಪುರ ಒಕ್ಕಲಿಗರ ಮಠದ ಸ್ವಾಮೀಜಿ ಹೇಳಿದ್ದಾರೆ.
ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪರಮೇಶ್ವರ್ ಸಿಎಂ ಆಗಬೇಕು ಎಂದು ಹನುಮಂತನಾಥ ಸ್ವಾಮೀಜಿ ಹೇಳಿದ್ದಾರೆ.
A group of seers from Okkaliga, Lingayat, Veerashaiva and Dalit communities held a joint press conference in Tumakuru on December 18, urging the Congress leadership to appoint Home Minister Dr G Parameshwara as the Chief Minister of Karnataka.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm