ಬ್ರೇಕಿಂಗ್ ನ್ಯೂಸ್
22-12-25 06:29 pm HK News Desk ಕರ್ನಾಟಕ
ಮೈಸೂರು, ಡಿ.22 : ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಸ್ಥಳೀಯ ಸಮಸ್ಯೆಗಳಿದ್ದರೂ ಹೈಕಮಾಂಡ್ ತೀರ್ಮಾನಕ್ಕೆ ಬೆಲೆ ಕೊಡುತ್ತೇವೆ. ದೆಹಲಿ ನಾಯಕರೇ ಸಮಸ್ಯೆ ಬಗೆಹರಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಗುಟುರು ಹಾಕಿದ್ದಾರೆ.
ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಖರ್ಗೆ ಹೇಳಿಕೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಹೌದು, ಖರ್ಗೆ ಹೇಳಿಕೆ ಸರಿಯಾಗೇ ಇದೆ. ಪಕ್ಷಕ್ಕಿಂತ ಯಾರೂ ದೊಡ್ಡವರಿಲ್ಲ. ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ನಾವು ತೀರ್ಮಾನ ಮಾಡುತ್ತೇವೆ ಅಂತ ಹೇಳಿದ್ದಾರೆ. ಹೈಕಮಾಂಡ್ ಒಂದು ತೀರ್ಮಾನ ಮಾಡತ್ತೆ. ಮಾಧ್ಯಮಗಳಿಂದ ಇಷ್ಟೊಂದು ಚರ್ಚೆ ಆಗ್ತಿದೆ ಎಂದು ಹೇಳಿದರು.
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಮತ್ತೆ ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದಿದ್ದಾರೆ. ಇದೇ ವೇಳೆ, ಯಾವ ಕ್ರಾಂತಿನೂ ಇಲ್ಲ. ಬಜೆಟ್ ಸಿದ್ಧತೆ ಬಗ್ಗೆ ಆಮೇಲೆ ಹೇಳುತ್ತೇನೆ ಎಂದೂ ಹೇಳಿದರು.
ರಾಜಣ್ಣ - ಡಿ.ಕೆ ಶಿವಕುಮಾರ್ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಭೇಟಿ ಮಾಡಿದರೆ ತಪ್ಪೇನಿದೆ. ಡಿ.ಕೆ ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷ. ಅವರನ್ನ ಭೇಟಿ ಮಾಡಬಾರದು ಎಂದು ಏನಾದ್ರು ಇದ್ಯಾ. ಅದರಲ್ಲಿ ಯಾವ ತಪ್ಪೂ ಇಲ್ಲ ಎಂದರು. ಎಲ್ಲರಿಗಿಂತ ಪಕ್ಷ ದೊಡ್ಡದು ಎಂಬ ಖರ್ಗೆ ಹೇಳಿಕೆಯೂ ಸರಿ ಇದೆ. ನಾವು ಮೊದಲಿನಿಂದಲೂ ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಹೇಳುತ್ತಿದ್ದೇವೆ ಎಂದು ಹೇಳಿದರು ಸಿದ್ದರಾಮಯ್ಯ.
Chief Minister Siddaramaiah on Sunday reiterated that the Congress High Command alone will decide on the issue of power-sharing in Karnataka, saying neither he nor any state leader has the authority to take a final call. His remarks effectively endorsed AICC President Mallikarjun Kharge’s recent statement that “no one is bigger than the party.”
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm