ಬ್ರೇಕಿಂಗ್ ನ್ಯೂಸ್
22-12-25 11:09 pm HK News Desk ಕರ್ನಾಟಕ
ಕಲಬುರಗಿ, ಡಿ.22 : ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಮೀಜಿಯೊಬ್ಬರು ಸಾರ್ವಜನಿಕರ ಮಧ್ಯೆ ಬಿಲ್ಡಪ್ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಎಂಬವರು ಗಾಳಿಯಲ್ಲಿ ಗುಂಡು ಹಾರಿಸಿ ಜನರ ಮಧ್ಯೆ ಭಯ ಮೂಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಈ ಮಠವಿದೆ. ಕಳೆದ ಕೆಲ ತಿಂಗಳುಗಳಿಂದ ಸ್ವಾಮೀಜಿ ಮಠ ತೊರೆದು ಎಸ್ಕೇಪ್ ಆಗಿದ್ದರು. ವಾರದ ಹಿಂದೆ ದಿಢೀರ್ ಆಗಿ ಮಠದಲ್ಲಿ ಪ್ರತ್ಯಕ್ಷರಾಗಿದ್ದರು.
ಕುಡಿದು ತೂರಾಡಿ ವಾಹನ ಅಪಘಾತ ಎಸಗಿದ್ದ ಸ್ವಾಮೀಜಿಯನ್ನು ಗ್ರಾಮಸ್ಥರು ಸೇರಿ ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಚರ್ಚೆ ಬೆನ್ನಲ್ಲೇ ಸ್ವಾಮೀಜಿ ವಾಪಾಸಾಗಿದ್ದರು.
ಇದೀಗ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದು ಆಮೂಲಕ ತಮ್ಮ ವಿರೋಧಿಗಳನ್ನ ಹೆದರಿಸೋಕೆ ಯತ್ನಿಸಿದ್ದಾರೆ. ಇದೀಗ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಎಂಟು ತಿಂಗಳಿಂದ ಮಠ ತೊರೆದಿದ್ದರು. ಕುಡಿದು ರಂಪಾಟ ಮಾಡಿದ್ದನ್ನು ಗ್ರಾಮದ ಜನರು ಪ್ರಶ್ನಿಸಿದ್ದಕ್ಕೆ ಮಠ ತೊರೆದು ಹೋಗಿದ್ದರು.
A dramatic incident unfolded in Udachana village of Afzalpur taluk, Kalaburagi district, where a Swamiji fired a gun in the air and created panic among villagers. Shantalinga Shivacharya of Shankarlingshwara Hirémath, Udachana, reportedly fired shots in the air inside the mutt premises, attempting to intimidate people who were opposing him. A video of the incident has gone viral on social media.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm