ಬ್ರೇಕಿಂಗ್ ನ್ಯೂಸ್
22-12-25 11:09 pm HK News Desk ಕರ್ನಾಟಕ
ಕಲಬುರಗಿ, ಡಿ.22 : ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಮೀಜಿಯೊಬ್ಬರು ಸಾರ್ವಜನಿಕರ ಮಧ್ಯೆ ಬಿಲ್ಡಪ್ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಎಂಬವರು ಗಾಳಿಯಲ್ಲಿ ಗುಂಡು ಹಾರಿಸಿ ಜನರ ಮಧ್ಯೆ ಭಯ ಮೂಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಈ ಮಠವಿದೆ. ಕಳೆದ ಕೆಲ ತಿಂಗಳುಗಳಿಂದ ಸ್ವಾಮೀಜಿ ಮಠ ತೊರೆದು ಎಸ್ಕೇಪ್ ಆಗಿದ್ದರು. ವಾರದ ಹಿಂದೆ ದಿಢೀರ್ ಆಗಿ ಮಠದಲ್ಲಿ ಪ್ರತ್ಯಕ್ಷರಾಗಿದ್ದರು.
ಕುಡಿದು ತೂರಾಡಿ ವಾಹನ ಅಪಘಾತ ಎಸಗಿದ್ದ ಸ್ವಾಮೀಜಿಯನ್ನು ಗ್ರಾಮಸ್ಥರು ಸೇರಿ ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಚರ್ಚೆ ಬೆನ್ನಲ್ಲೇ ಸ್ವಾಮೀಜಿ ವಾಪಾಸಾಗಿದ್ದರು.
ಇದೀಗ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದು ಆಮೂಲಕ ತಮ್ಮ ವಿರೋಧಿಗಳನ್ನ ಹೆದರಿಸೋಕೆ ಯತ್ನಿಸಿದ್ದಾರೆ. ಇದೀಗ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಎಂಟು ತಿಂಗಳಿಂದ ಮಠ ತೊರೆದಿದ್ದರು. ಕುಡಿದು ರಂಪಾಟ ಮಾಡಿದ್ದನ್ನು ಗ್ರಾಮದ ಜನರು ಪ್ರಶ್ನಿಸಿದ್ದಕ್ಕೆ ಮಠ ತೊರೆದು ಹೋಗಿದ್ದರು.
A dramatic incident unfolded in Udachana village of Afzalpur taluk, Kalaburagi district, where a Swamiji fired a gun in the air and created panic among villagers. Shantalinga Shivacharya of Shankarlingshwara Hirémath, Udachana, reportedly fired shots in the air inside the mutt premises, attempting to intimidate people who were opposing him. A video of the incident has gone viral on social media.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm