ಬ್ರೇಕಿಂಗ್ ನ್ಯೂಸ್
22-12-25 11:09 pm HK News Desk ಕರ್ನಾಟಕ
ಕಲಬುರಗಿ, ಡಿ.22 : ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಮೀಜಿಯೊಬ್ಬರು ಸಾರ್ವಜನಿಕರ ಮಧ್ಯೆ ಬಿಲ್ಡಪ್ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಎಂಬವರು ಗಾಳಿಯಲ್ಲಿ ಗುಂಡು ಹಾರಿಸಿ ಜನರ ಮಧ್ಯೆ ಭಯ ಮೂಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಈ ಮಠವಿದೆ. ಕಳೆದ ಕೆಲ ತಿಂಗಳುಗಳಿಂದ ಸ್ವಾಮೀಜಿ ಮಠ ತೊರೆದು ಎಸ್ಕೇಪ್ ಆಗಿದ್ದರು. ವಾರದ ಹಿಂದೆ ದಿಢೀರ್ ಆಗಿ ಮಠದಲ್ಲಿ ಪ್ರತ್ಯಕ್ಷರಾಗಿದ್ದರು.
ಕುಡಿದು ತೂರಾಡಿ ವಾಹನ ಅಪಘಾತ ಎಸಗಿದ್ದ ಸ್ವಾಮೀಜಿಯನ್ನು ಗ್ರಾಮಸ್ಥರು ಸೇರಿ ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಚರ್ಚೆ ಬೆನ್ನಲ್ಲೇ ಸ್ವಾಮೀಜಿ ವಾಪಾಸಾಗಿದ್ದರು.
ಇದೀಗ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದು ಆಮೂಲಕ ತಮ್ಮ ವಿರೋಧಿಗಳನ್ನ ಹೆದರಿಸೋಕೆ ಯತ್ನಿಸಿದ್ದಾರೆ. ಇದೀಗ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಎಂಟು ತಿಂಗಳಿಂದ ಮಠ ತೊರೆದಿದ್ದರು. ಕುಡಿದು ರಂಪಾಟ ಮಾಡಿದ್ದನ್ನು ಗ್ರಾಮದ ಜನರು ಪ್ರಶ್ನಿಸಿದ್ದಕ್ಕೆ ಮಠ ತೊರೆದು ಹೋಗಿದ್ದರು.
A dramatic incident unfolded in Udachana village of Afzalpur taluk, Kalaburagi district, where a Swamiji fired a gun in the air and created panic among villagers. Shantalinga Shivacharya of Shankarlingshwara Hirémath, Udachana, reportedly fired shots in the air inside the mutt premises, attempting to intimidate people who were opposing him. A video of the incident has gone viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am