ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am