ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm