ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm