ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 08:22 pm
Mangalore Correspondent
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm