ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm