ಬ್ರೇಕಿಂಗ್ ನ್ಯೂಸ್
30-12-25 06:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ಮಸೀದಿ ವ್ಯವಸ್ಥಾಪನಾ ಸಮಿತಿಗೆ ಅಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಕೃಷ್ಣಾಪುರದ ಮುಸ್ಲಿಮ್ ಜಮಾತ್ ನ ಬದಾರಿಯಾ ಜುಮ್ಮಾ ಮಸೀದಿಯ ನಿರ್ಧಾರ ಪ್ರಶ್ನಿಸಿ ಅಬ್ದುಲ್ ಸತ್ತಾರ್ ಮತ್ತು ಮೊಹಮ್ಮದ್ ಮುಸ್ತಫಾ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.
2024ರ ಅಕ್ಟೋಬರ್ 11ರಂದು ತುರ್ತು ಸಭೆ ನಡೆಸಿ ಅರ್ಜಿದಾರರನ್ನು ಸದಸ್ಯತ್ವದಿಂದ ವಜಾಗೊಳಿಸಿದ್ದ ಮಸೀದಿಯ ವ್ಯವಸ್ಥಾಪನಾ ಸಮಿತಿ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ಅರ್ಜಿದಾರರು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಮುಂದುವರಿಯಬಹುದು ಎಂದು ಹೇಳಿದೆ.
ವಕ್ಫ್ ಕಾಯ್ದೆ -1995ರ ಕಲಂ 32(2)ಜಿ ಅನುಸಾರ ವ್ಯವಸ್ಥಾಪನಾ ಸಮಿತಿಗೆ ಮುತವಲ್ಲಿಗಳನ್ನು ನೇಮಿಸುವ ಅಥವಾ ತೆಗೆಯುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರವೇ ಇದೆ. ಮುತವಲ್ಲಿಗಳನ್ನು ವಜಾಗೊಳಿಸುವಾಗ ವಕ್ಫ್ ಕಾಯ್ದೆಯ ಕಲಂ 64 ಮತ್ತು ಕರ್ನಾಟಕ ವಕ್ಫ್ ನಿಯಮಗಳು -2017ರ ನಿಯಮ 58ರಡಿ ಇರುವ ಕಾರಣಗಳನ್ನು ಪಾಲಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.
The Karnataka High Court has ruled that the authority to remove members of a Waqf management committee lies solely with the Waqf Board, not with the mosque committee. Justice Suraj Govindaraj set aside the Krishnapura Badaria Juma Masjid committee’s decision to remove members Abdul Sattar and Mohammed Mustafa.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm