ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm