ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm