ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm