ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm