ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am