ಬ್ರೇಕಿಂಗ್ ನ್ಯೂಸ್
04-01-26 10:27 pm Bangalore Correspondent ಕರ್ನಾಟಕ
ಬೆಂಗಳೂರು, ಜ 05 : ಅಮಾನತ್ತಿನಲ್ಲಿರುವ ಬಳ್ಳಾರಿ ಎಸ್.ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ ವದಂತಿ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸ ಬಾಂಬ್ ಸಿಡಿಸಿದ್ದಾರೆ. ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಡೆತ್ನೋಟ್ ಬರೆದಿದ್ರು ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪವನ್ ಅವರ ಡೆತ್ನೋಟ್ ಮುಚ್ಚಟ್ಟಿದೆ. ಅಧಿಕಾರಿಗಳು ನಿನ್ನೆ ಡೆತ್ನೋಟ್ ಕೈಯಲ್ಲಿ ಮುಚ್ಚಿಟ್ಕೊಂಡು ಮಾತಾಡಿದ್ರು. ಅದರಲ್ಲಿ ಏನಿದೆ ಅಂತ ಬಹಿರಂಗಪಡಿಸಬೇಕು ಅಂತ ಆಗ್ರಹಿಸಿದ್ದಾರೆ.
ನಮಗೆ ಬಂದಿರುವ ಮಾಹಿತಿ ಪ್ರಕಾರ ಡೆತ್ನೋಟ್ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಬರೆದಿದ್ದಾರೆ. ಡೆತ್ನೋಟ್ ನಲ್ಲಿ ಏನಿದೆ? ಸರ್ಕಾರ ಯಾಕೆ ಮುಚ್ಚಿಡೋ ಪ್ರಯತ್ನ ಮಾಡ್ತಿದೆ ಅಂತ ಸಚಿವರು ಪ್ರಶ್ನಿಸಿದ್ರು.
ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಅಂತ ಸರ್ಕಾರ ಹೇಳ್ತಿರುವಾಗ ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಈಗ ನಾನಾ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
Union Minister Shobha Karandlaje has stirred fresh controversy in the Ballari SP Pavan Nejjur case by alleging that the Karnataka government is hiding a death note reportedly written before his alleged suicide attempt. Addressing the media in Bengaluru, she claimed that senior police officials were seen holding the note but the contents were not disclosed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm