ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm