ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm