ಬ್ರೇಕಿಂಗ್ ನ್ಯೂಸ್
08-01-26 07:51 pm HK News Desk ಕರ್ನಾಟಕ
ತುಮಕೂರು, ಜ.8: ಇಬ್ಬರು ಮಕ್ಕಳ ಜೊತೆ ತಾಯಿ ಶವ ಸಂಪ್ ನಲ್ಲಿ ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಅತ್ತೆ ಕಿರುಕುಳಕ್ಕೆ ಇಬ್ಬರು ಮಕ್ಕಳೊಂದಿಗೆ ಸೊಸೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಪ ಕೇಳಿಬಂದಿದೆ.
ತುಮಕೂರು ತಾಲೂಕಿನ ಸಿಂಗನಹಳ್ಳಿಯಲ್ಲಿ ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ ಐದು ವರ್ಷದ ಇಬ್ಬರು ಮಕ್ಕಳ ಜೊತೆ ಮನೆಯ ಸಂಪ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಬಗ್ಗೆ ಮೃತಳ ಸಹೋದರಿ ಅತ್ತೆ ರೇಣುಕಮ್ಮ ವಿರುದ್ಧ ತುಮಕೂರು ಮಹಿಳಾ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ಸಂಬಂಧಿಸಿ ಪೊಲೀಸರು ಮೃತ ವಿಜಯಲಕ್ಷ್ಮಿಯ ಅತ್ತೆ ರೇಣುಕಮ್ಮ ಅವರನ್ನು ಬಂಧಿಸಿದ್ದಾರೆ. ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಅತ್ತೆಯಿಂದ ಸೊಸೆಗೆ ಕಿರುಕುಳ ನೀಡುತ್ತಿದ್ದ ಆರೋಪಗಳಿದ್ದವು. ಇತ್ತೀಚೆಗೆ ಒಂದಷ್ಟು ವಸ್ತುಗಳನ್ನು ವಿಜಯಲಕ್ಷ್ಮಿ ಆನ್ ಲೈನ್ ನಲ್ಲಿ ಬುಕ್ ಮಾಡಿದ್ದಳು. ಇದೇ ವಿಚಾರವಾಗಿ ಅತ್ತೆ ರೇಣುಕಮ್ಮ ಸೊಸೆಗೆ ಕಿರುಕುಳ ನೀಡಿದ್ದರು.
ಈ ಬಗ್ಗೆ ಮಾತಿಗೆ ಮಾತು ಬೆಳೆದು ಅತ್ತೆ ರೇಣುಕಮ್ಮ, ಮಗನಿಗೆ ಹೊರೆಯಾಗಿದ್ದೀಯಾ ನೀನು ಜರೆದಿದ್ದಳಂತೆ. ಇದೇ ವಿಚಾರದಲ್ಲಿ ನೊಂದು ವಿಜಯಲಕ್ಷ್ಮಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಆರೋಪ ಕೇಳಿಬಂದಿದೆ. ಮಹಿಳಾ ಠಾಣೆ ಪೊಲೀಸರು ಇದೀಗ ಅತ್ತೆ ರೇಣುಕಮ್ಮಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.
A tragic case in which a woman and her two young children were found dead in a sump has taken a new turn, with allegations emerging that the mother-in-law’s harassment led to the suicide.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm