ಬ್ರೇಕಿಂಗ್ ನ್ಯೂಸ್
08-01-26 09:36 pm HK News Desk ಕರ್ನಾಟಕ
ಬೆಂಗಳೂರು, ಜ.8: ಮುಖ್ಯಮಂತ್ರಿ ಪಟ್ಟಕ್ಕಾಗಿ ಕಸರತ್ತು ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಹೊಸ ಹೊಣೆ ವಹಿಸಿದೆ. ಅಸ್ಸಾಂ ಚುನಾವಣೆ ವೀಕ್ಷಕರಾಗಿ ನೇಮಕ ಮಾಡಲಾಗಿದ್ದು ಪಂಚ ರಾಜ್ಯ ಚುನಾವಣೆ ಮುಗಿಯುವ ವರೆಗೂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಿದೆ. ಆಮೂಲಕ ಸಿಎಂ ಬದಲಾವಣೆ ಚರ್ಚೆಯನ್ನು ಚುನಾವಣೆ ಮುಗಿಯೋ ವರೆಗೂ ಮುಂದಕ್ಕೆ ಹಾಕಿದೆ.
ಮುಂದಿನ ಮಾರ್ಚ್- ಎಪ್ರಿಲ್ ನಲ್ಲಿ ಅಸ್ಸಾಂ ವಿಧಾನಸಭಾ ಚುನಾವಣೆ ನಡೆಯಲಿದ್ದು ಹಿರಿಯ ವೀಕ್ಷಕರಾಗಿ ಡಿಕೆ ಶಿವಕುಮಾರ್ ನೇಮಕಗೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ಸಿಗನಾಗಿ, ಪಕ್ಷಕ್ಕಾಗಿ ಕೆಲಸ ಮಾಡುವುದಾಗಿ ನನ್ನ ಕರ್ತವ್ಯ ಎಂದು ಹೇಳಿದ್ದಾರೆ. ಛತ್ತೀಸ್ಗಢದ ಮಾಜಿ ಸಿಎಂ ಭೂಪೇಶ್ ಬಘೇಲ್, ಜಾರ್ಖಂಡ್ ಮಾಜಿ ಶಾಸಕ ಬಂಧು ಟಿರ್ಕಿ ಅವರನ್ನೂ ಅಸ್ಸಾಂ ಚುನಾವಣೆ ವೀಕ್ಷಕರಾಗಿ ಎಐಸಿಸಿ ನೇಮಿಸಿದೆ.
ಕಾಂಗ್ರೆಸ್ಸಿಗನಾಗಿ ನಾನು ಪಕ್ಷಕ್ಕಾಗಿ ಕೆಲಸ ಮಾಡಬೇಕು. ಎಐಸಿಸಿ ಪ್ರಕಟಣೆಯನ್ನು ನೋಡಿದ್ದೇನೆ. ಅವರು ಅಸ್ಸಾಂ ಅನ್ನು ನೋಡಿಕೊಳ್ಳಲು ನನಗೆ ಹೇಳಿದ್ದಾರೆ. ನಾನು ಬಹಳ ಹಿಂದೆಯೇ ಅಸ್ಸಾಂಗೆ ಹೋಗಿದ್ದೆ ಮತ್ತು ಈಗ ಅವರು ನನ್ನನ್ನು ಮತ್ತೆ ಅಲ್ಲಿಗೆ ಹೋಗಲು ಬಯಸುತ್ತಿದ್ದಾರೆ. ನಾನು ಹೋಗುತ್ತೇನೆ" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ತಿಳಿಸಿದ್ದಾರೆ. ಆಮೂಲಕ ರಾಜ್ಯದಲ್ಲಿ ಸಿಎಂ ಹುದ್ದೆಗಾಗಿ ನಡೆಸಿದ್ದ ಲಾಬಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
Amid ongoing political manoeuvring for the Chief Minister’s post in Karnataka, the Congress high command has assigned a new responsibility to Deputy Chief Minister D. K. Shivakumar, effectively putting a temporary halt to the leadership tussle. Shivakumar has been appointed as a senior observer for the upcoming Assam Assembly elections, signaling a pause in discussions over a change in leadership until the completion of the five-state elections.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm